ಬಿಎಸ್ ಯಡಿಯುರಪ್ಪ ಅವರ ರಾಜಕೀಯ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸಿದ್ದ ನನ್ನನ್ನು ಮತ್ತೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಸಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.