ರಾಜ್ಯಪಾಲರ ಟೀ ಪಾರ್ಟಿ...ಬಿಎಸ್‌ವೈ-ಖರ್ಗೆ ಮುಖಾಮುಖಿ

Published : Jan 26, 2021, 10:44 PM IST

ಬೆಂಗಳೂರು(ಜ 26) ದೇಶದ ಎಲ್ಲ  ಕಡೆ ಗಣರಾಜ್ಯೋತ್ಸವ ಸಂಭ್ರಮ  ಮನೆ ಮಾಡಿತ್ತು. ರಾಜ್ಯಪಾಲ ವಜುಭಾಯಿ ವಾಲಾ  ಚಹಾಕೂಟ ಆಯೋಜಿಸಿದ್ದರು., ಚಹಾ ಕೂಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.

PREV
15
ರಾಜ್ಯಪಾಲರ ಟೀ ಪಾರ್ಟಿ...ಬಿಎಸ್‌ವೈ-ಖರ್ಗೆ ಮುಖಾಮುಖಿ

ದೇಶದ ಎಲ್ಲ ಕಡೆ ಗಣರಾಜ್ಯದಿನದ ಸಂಭ್ರಮ

ದೇಶದ ಎಲ್ಲ ಕಡೆ ಗಣರಾಜ್ಯದಿನದ ಸಂಭ್ರಮ

25

ಚಹಾ ಕೂಟ ಆಯೋಜಿಸಿದ್ದ ರಾಜ್ಯಪಾಲ ವಿಆರ್ ವಾಲಾ

ಚಹಾ ಕೂಟ ಆಯೋಜಿಸಿದ್ದ ರಾಜ್ಯಪಾಲ ವಿಆರ್ ವಾಲಾ

35

ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು

ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು

45

ಚಹಾಕೂಟದಲ್ಲಿ ಭಾಗಿಯಾದ ನಾಯಕರು.

ಚಹಾಕೂಟದಲ್ಲಿ ಭಾಗಿಯಾದ ನಾಯಕರು.

55

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories