ರಾಜ್ಯಪಾಲರ ಟೀ ಪಾರ್ಟಿ...ಬಿಎಸ್‌ವೈ-ಖರ್ಗೆ ಮುಖಾಮುಖಿ

First Published Jan 26, 2021, 10:44 PM IST

ಬೆಂಗಳೂರು(ಜ 26) ದೇಶದ ಎಲ್ಲ  ಕಡೆ ಗಣರಾಜ್ಯೋತ್ಸವ ಸಂಭ್ರಮ  ಮನೆ ಮಾಡಿತ್ತು. ರಾಜ್ಯಪಾಲ ವಜುಭಾಯಿ ವಾಲಾ  ಚಹಾಕೂಟ ಆಯೋಜಿಸಿದ್ದರು., ಚಹಾ ಕೂಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.

ದೇಶದ ಎಲ್ಲ ಕಡೆ ಗಣರಾಜ್ಯದಿನದ ಸಂಭ್ರಮ
undefined
ಚಹಾ ಕೂಟ ಆಯೋಜಿಸಿದ್ದ ರಾಜ್ಯಪಾಲ ವಿಆರ್ ವಾಲಾ
undefined
ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು
undefined
ಚಹಾಕೂಟದಲ್ಲಿ ಭಾಗಿಯಾದ ನಾಯಕರು.
undefined
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ,ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.
undefined
click me!