ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

First Published Oct 7, 2020, 9:56 PM IST

ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.
undefined
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.
undefined
ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು.
undefined
ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ.
undefined
ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ
undefined
ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ
undefined
click me!