ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

Published : Oct 07, 2020, 09:56 PM IST

ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

PREV
16
ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

26

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.

36

ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು. 

ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು. 

46

ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. 

ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. 

56

ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ

ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ

66

ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ

ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories