ಸಿಂಧಿಯಾ ಹಾಗೂ ಕಮಲನಾಥ್ ನಡುವಿನ ಒಳಜಗಳ ಶಮನಗೊಳ್ಳದ ಹಿನ್ನೆಲೆ ಸಿಂಧಿಯಾ ರಾಜೀನಾಮೆ ಸಲ್ಲಿಸಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರಿದ್ದರು. ಇದರಿಂದ ಕಾಂಗ್ರೆಸ್ ಸರ್ಕಾರ ಮುರಿದು ಬಿದ್ದು, ಬಿಜೆಪಿ ಬಹುಮತ ಸಾಬೀತುಪಡಿಸಿತ್ತು. ಬಳಿಕ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಸಿಂಧಿಯಾ ಹಾಗೂ ಕಮಲನಾಥ್ ನಡುವಿನ ಒಳಜಗಳ ಶಮನಗೊಳ್ಳದ ಹಿನ್ನೆಲೆ ಸಿಂಧಿಯಾ ರಾಜೀನಾಮೆ ಸಲ್ಲಿಸಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರಿದ್ದರು. ಇದರಿಂದ ಕಾಂಗ್ರೆಸ್ ಸರ್ಕಾರ ಮುರಿದು ಬಿದ್ದು, ಬಿಜೆಪಿ ಬಹುಮತ ಸಾಬೀತುಪಡಿಸಿತ್ತು. ಬಳಿಕ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.