ಈ ಸಂದರ್ಭದಲ್ಲಿ ರಾಜನಹಳ್ಳಿ ವಾಲ್ಮೀಕಿಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಬೈಲಹೊಂಗಲ ನಿಜಗುಣ ಪ್ರಭು ಸ್ವಾಮೀಜಿ, ಅಥಣಿ ಮೋಟಗಿ ಮಠ ಪ್ರಭು ಚನ್ನ ಬಸವ ಸ್ವಾಮೀಜಿ, ಬಸವ ಬೆಳವಿ ಶರಣ ಬಸವ ಸ್ವಾಮೀಜಿ, ವೈದ್ಯ ಬಸವರಾಜ ಪಂಡಿತ ಗುರುಹಳು, ಹಣಮಾಪೂರ ಅಮರೇಶ್ವರ ಸ್ವಾಮೀಜಿ, ಘಟಪ್ರಭಾ ಮಲ್ಲಿಕಾರ್ಜುನ ಮಹಾಸ್ವಾಮಿ, ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಭಾಗಿಯಾಗಿದ್ರು.
ಈ ಸಂದರ್ಭದಲ್ಲಿ ರಾಜನಹಳ್ಳಿ ವಾಲ್ಮೀಕಿಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಬೈಲಹೊಂಗಲ ನಿಜಗುಣ ಪ್ರಭು ಸ್ವಾಮೀಜಿ, ಅಥಣಿ ಮೋಟಗಿ ಮಠ ಪ್ರಭು ಚನ್ನ ಬಸವ ಸ್ವಾಮೀಜಿ, ಬಸವ ಬೆಳವಿ ಶರಣ ಬಸವ ಸ್ವಾಮೀಜಿ, ವೈದ್ಯ ಬಸವರಾಜ ಪಂಡಿತ ಗುರುಹಳು, ಹಣಮಾಪೂರ ಅಮರೇಶ್ವರ ಸ್ವಾಮೀಜಿ, ಘಟಪ್ರಭಾ ಮಲ್ಲಿಕಾರ್ಜುನ ಮಹಾಸ್ವಾಮಿ, ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಭಾಗಿಯಾಗಿದ್ರು.