ಕೊರೋನಾ ವಿರುದ್ಧ ಗೆದ್ದ ಸಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್, ಮಹ್ವತದ ಸಲಹೆ ಕೊಟ್ಟ ಡಾಕ್ಟರ್ಸ್..!
First Published Aug 13, 2020, 4:55 PM ISTಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ವೈದ್ಯರು ಸಿದ್ದರಾಮಯ್ಯ ಅವರಿಗೆ ಮಹ್ವತದ ಸಲಹೆಯೊಂದನ್ನು ನೀಡಿದ್ದು, ಅದನ್ನು ಪಾಲಿಸುತ್ತೇನೆಂದು ಸಿದ್ದು ತಿಳಿಸಿದ್ದಾರೆ.