Published : Aug 13, 2020, 04:55 PM ISTUpdated : Aug 13, 2020, 08:08 PM IST
ಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ವೈದ್ಯರು ಸಿದ್ದರಾಮಯ್ಯ ಅವರಿಗೆ ಮಹ್ವತದ ಸಲಹೆಯೊಂದನ್ನು ನೀಡಿದ್ದು, ಅದನ್ನು ಪಾಲಿಸುತ್ತೇನೆಂದು ಸಿದ್ದು ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ.
27
ಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ
ಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ
37
ಇದೀಗ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದೀಗ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
47
Siddaramaiah discharged from hospital
Siddaramaiah discharged from hospital
57
ಡಿಸ್ಚಾರ್ಜ್ ವೇಳೆ ಕಳೆದ 10 ದಿನಗಳಲ್ಲಿ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದರು.
ಡಿಸ್ಚಾರ್ಜ್ ವೇಳೆ ಕಳೆದ 10 ದಿನಗಳಲ್ಲಿ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದರು.
67
ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
77
ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್
ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.