ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಸಂಸದ ತೇಜಸ್ವಿ ಸೂರ್ಯ

Published : Jun 12, 2020, 10:42 PM ISTUpdated : Jun 13, 2020, 12:26 PM IST

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಇದೇ ಮೊದಲ ಬಾರಿಗೆ ಸಂಸದರಾಗಿ  ಆಯ್ಕೆಯಾಗಿದ್ದಾರೆ. ಇನ್ನು ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

PREV
16
ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಸಂಸದ ತೇಜಸ್ವಿ ಸೂರ್ಯ

ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.

ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.

26

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು.

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು.

36

ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

46

ಬ್ಯಾಂಕ್ ನ ನಿರ್ದೇಶಕರುಗಳು ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬ್ಯಾಂಕ್ ನ ನಿರ್ದೇಶಕರುಗಳು ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

56

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಅಧ್ಯಕ್ಷರ ಮೇಲೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಹೀಗಾಗಿ ಅವರ ಮೇಲೂ ಸೇರಿದಂತೆ ಹೊಸ ಎಫ್ಐಆರ್ ದಾಖಲಿಸಬೇಕು. ಸೆಕ್ಷನ್ 64 ಅಡಿ ತನಿಖೆ ಸಹ ನಡೆಯಲಿ. ಅಲ್ಲದೆ, ಎಷ್ಟು ವರ್ಷ ಅವಧಿಯ ರಿ ಆಡಿಟ್ ಆಗಬೇಕು ಎಂಬುದನ್ನು ಶೀಘ್ರ ನಿರ್ಧರಿಸಿ ವರದಿ ನೀಡಿ ಎಂದು ಸಚಿವರಾದ ಸೋಮಶೇಖರ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಅಧ್ಯಕ್ಷರ ಮೇಲೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಹೀಗಾಗಿ ಅವರ ಮೇಲೂ ಸೇರಿದಂತೆ ಹೊಸ ಎಫ್ಐಆರ್ ದಾಖಲಿಸಬೇಕು. ಸೆಕ್ಷನ್ 64 ಅಡಿ ತನಿಖೆ ಸಹ ನಡೆಯಲಿ. ಅಲ್ಲದೆ, ಎಷ್ಟು ವರ್ಷ ಅವಧಿಯ ರಿ ಆಡಿಟ್ ಆಗಬೇಕು ಎಂಬುದನ್ನು ಶೀಘ್ರ ನಿರ್ಧರಿಸಿ ವರದಿ ನೀಡಿ ಎಂದು ಸಚಿವರಾದ ಸೋಮಶೇಖರ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

66

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಸಂಸದರಾದ ನಂತರ ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಸಂಸದರಾದ ನಂತರ ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories