ಅಂಬೇಡ್ಕರ್ಗೆ ನಮಿಸಿದ ತೇಜಸ್ವಿ ಸೂರ್ಯ: ಹಿಂದುಳಿದ ಸಮಾಜ, ವರ್ಗಗಳ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ಕಷ್ಟ ದ ವರ್ಗದಲ್ಲಿರುವ ಯುವಕರನ್ನ ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ. ಬೆಂಗಳೂರು ದಕ್ಷಿಣದ ಜನರಿಗೆ,ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ
ಅಂಬೇಡ್ಕರ್ಗೆ ನಮಿಸಿದ ತೇಜಸ್ವಿ ಸೂರ್ಯ: ಹಿಂದುಳಿದ ಸಮಾಜ, ವರ್ಗಗಳ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ಕಷ್ಟ ದ ವರ್ಗದಲ್ಲಿರುವ ಯುವಕರನ್ನ ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ. ಬೆಂಗಳೂರು ದಕ್ಷಿಣದ ಜನರಿಗೆ,ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ