ಡಿಕೆ ಶಿವಕುಮಾರ್‌ಗೆ ಮಂಗಳಮುಖಿಯರಿಂದ ಸಿಕ್ತು ಗ್ರ್ಯಾಂಡ್‌ ವೆಲ್​ಕಮ್

Published : Aug 04, 2020, 04:24 PM IST

ಕರ್ನಾಟಕ ಪ್ರದೇಶ್ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಭೀತಿಯ ನಡುವೆಯೂ ಪಕ್ಷ ಸಂಘಟನೆಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಮೊನ್ನೇ ಅಷ್ಟೇ ಮಂಗಳೂರಿಗೆ ತೆರಳಿ ಹಿರಿಯ ಕಾಂಗ್ರೆಸ್ ನಾಯಕರ ಆಶೀರ್ವಾದ ಪಡೆದುಕೊಂಡಿದ್ದರು. ಇದೀಗ ಕಲಬುರಗಿಯತ್ತ ಪ್ರಯಾಣ ಬೆಳೆಸಿದ್ದು, ವಿಮಾನ ನಿಲ್ದಾಣದಲ್ಲಿ ಡಿಕೆಶಿಗೆ ವಿಶೇಷ ವೆಲ್‌ಕಮ್ ಸಿಕ್ಕಿದೆ.

PREV
16
ಡಿಕೆ ಶಿವಕುಮಾರ್‌ಗೆ ಮಂಗಳಮುಖಿಯರಿಂದ ಸಿಕ್ತು ಗ್ರ್ಯಾಂಡ್‌  ವೆಲ್​ಕಮ್

ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಂದು (ಮಂಗಳವಾರ) ಬೆಳಿಗ್ಗೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮಂಗಳಮುಖಿಯರು ಸ್ವಾಗತಿಸಿದರು.

ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಂದು (ಮಂಗಳವಾರ) ಬೆಳಿಗ್ಗೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮಂಗಳಮುಖಿಯರು ಸ್ವಾಗತಿಸಿದರು.

26

ಮಂಗಳಮುಖಿಯರು ಹೂಗುಚ್ಛ ನೀಡಿ ಸ್ವಾಗತ ಕೋರಿ ಶಾಲು ಹೊದಿಸಿ ಸನ್ಮಾನಿಸಿ ವೆಲ್‌ಕಮ್ ಮಾಡಿಕೊಂಡರು.

ಮಂಗಳಮುಖಿಯರು ಹೂಗುಚ್ಛ ನೀಡಿ ಸ್ವಾಗತ ಕೋರಿ ಶಾಲು ಹೊದಿಸಿ ಸನ್ಮಾನಿಸಿ ವೆಲ್‌ಕಮ್ ಮಾಡಿಕೊಂಡರು.

36

ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ಮಂಗಳಮುಖಿಯರು ರಕ್ಷಾಬಂಧನ ಅಂಗವಾಗಿ ರಾಖಿ ಕಟ್ಟಿ ಸ್ವಾಗತಿಸಿದರು.

ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ಮಂಗಳಮುಖಿಯರು ರಕ್ಷಾಬಂಧನ ಅಂಗವಾಗಿ ರಾಖಿ ಕಟ್ಟಿ ಸ್ವಾಗತಿಸಿದರು.

46

ಈ ಹಿಂದೆ ಕೆಪಿಸಿಸಿ ನೂತನ ಕಚೇರಿ ಪೂಜೆ ವೇಳೆ ಸಹ ಮಂಗಳಮುಖಿಯರು ಬಂದು ಡಿಕೆಶಿಗೆ ಆಶೀರ್ವಾದಿಸಿದ್ದರು.

ಈ ಹಿಂದೆ ಕೆಪಿಸಿಸಿ ನೂತನ ಕಚೇರಿ ಪೂಜೆ ವೇಳೆ ಸಹ ಮಂಗಳಮುಖಿಯರು ಬಂದು ಡಿಕೆಶಿಗೆ ಆಶೀರ್ವಾದಿಸಿದ್ದರು.

56

ಕಲಬುರಗಿಗೆ ಬಂದಿಳಿದ ಡಿಕೆಶಿ ನೇರವಾಗಿ ಶ್ರೀಕ್ಷೇತ್ರ ಗಾಣಗಾಪುರ.ಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

ಕಲಬುರಗಿಗೆ ಬಂದಿಳಿದ ಡಿಕೆಶಿ ನೇರವಾಗಿ ಶ್ರೀಕ್ಷೇತ್ರ ಗಾಣಗಾಪುರ.ಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

66

ಗಾಣಗಾಪುರ ದತ್ತಾತ್ರೇಯಗೆ ಪೂಜೆ ಸಲ್ಲಿಸಿದ ಬಳಿಕ ಪ್ರಸಾದ ಸ್ವೀಕರಿಸಿದರು.

ಗಾಣಗಾಪುರ ದತ್ತಾತ್ರೇಯಗೆ ಪೂಜೆ ಸಲ್ಲಿಸಿದ ಬಳಿಕ ಪ್ರಸಾದ ಸ್ವೀಕರಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories