ಬಿಜೆಪಿಯಲ್ಲಿ ಹಲವು ಒಕ್ಕಲಿಗ ಸಮುದಾಯದವರಿದ್ದಾರೆ. ನಾನು ಸೇರಿದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಅಶೋಕ್, ಡಾ.ಕೆ.ಸುಧಾಕರ್, ನಾರಾಯಣಗೌಡ, ಗೋಪಾಲಯ್ಯ ಅವರೆಲ್ಲಾ ಗೌಡರಲ್ಲವೇ? ಜಾತಿ ರಾಜಕಾರಣ ಇತಿಮಿತಿಯಲ್ಲಿರಬೇಕು. ಆದರೆ, ಚುನಾವಣೆ ಸಮಯದಲ್ಲಿ ಜಾತಿ ಬಳಕೆ ಮಾಡುವವರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ
ಬಿಜೆಪಿಯಲ್ಲಿ ಹಲವು ಒಕ್ಕಲಿಗ ಸಮುದಾಯದವರಿದ್ದಾರೆ. ನಾನು ಸೇರಿದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಅಶೋಕ್, ಡಾ.ಕೆ.ಸುಧಾಕರ್, ನಾರಾಯಣಗೌಡ, ಗೋಪಾಲಯ್ಯ ಅವರೆಲ್ಲಾ ಗೌಡರಲ್ಲವೇ? ಜಾತಿ ರಾಜಕಾರಣ ಇತಿಮಿತಿಯಲ್ಲಿರಬೇಕು. ಆದರೆ, ಚುನಾವಣೆ ಸಮಯದಲ್ಲಿ ಜಾತಿ ಬಳಕೆ ಮಾಡುವವರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ