ವಿನಯ ಕುಲಕರ್ಣಿ ಜೈಲಿಗೆ ಹೋಗಲಿಕ್ಕೆ ಜೋಶಿ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ದೇಶದ ಕಾನೂನು, ನ್ಯಾಯಾಲಯಗಳ ಬಗ್ಗೆ ಕಾಂಗ್ರೆಸ್ನವರಿಗೆ ನಂಬಿಕೆ ಇಲ್ಲ. ಟ್ರಯಲ್ ಕೋರ್ಟ್ನಿಂದ ಸುಪ್ರೀಂಕೋರ್ಟ್ ವರೆಗೂ ಅವರ ಕೇಸ್ಗಳು ನಡೆದಿವೆ. ಹೀಗಾಗಿ ಹತಾಶತನದಿಂದ ಪ್ರತಿಕ್ರಿಯೆ ಕೊಡುತ್ತಿದ್ದಾರೆ ಎಂದರು.