ನಿಯಮ ಉಲ್ಲಂಘಿಸಿ ದೇವಸ್ಥಾನಕ್ಕೆ ಸಚಿವ ಭೇಟಿ, ಫೋಟೋ ಹರಿಬಿಟ್ಟ ಬಿಜೆಪಿ ಶಾಸಕಗೆ ಕ್ಲಾಸ್

Published : Jun 05, 2021, 05:35 PM IST

ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಯಾವುದೇ ದೇವಸ್ಥಾನ ತೆಗೆಯದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ರೆ, ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನ ಬಿಜೆಪಿ ಶಾಸಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗಿವೆ.

PREV
16
ನಿಯಮ ಉಲ್ಲಂಘಿಸಿ ದೇವಸ್ಥಾನಕ್ಕೆ ಸಚಿವ ಭೇಟಿ, ಫೋಟೋ ಹರಿಬಿಟ್ಟ ಬಿಜೆಪಿ ಶಾಸಕಗೆ ಕ್ಲಾಸ್

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಸಲ್ಲಿಸಿದ್ದರು. ಇದೀಗ ಸಚಿವ ಅರವಿಂದ ಲಿಂಬಾವಳಿ ಸರದಿ

 

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಸಲ್ಲಿಸಿದ್ದರು. ಇದೀಗ ಸಚಿವ ಅರವಿಂದ ಲಿಂಬಾವಳಿ ಸರದಿ

 

26

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ ನೀಡಿದ್ದಾರೆ.

36

ಅರವಿಂದ ಲಿಂಬಾವಳಿ ದೇವಸ್ಥಾನ ಭೇಟಿಯ ಫೋಟೋ ಪೋಸ್ಟ್ ಮಾಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ

ಅರವಿಂದ ಲಿಂಬಾವಳಿ ದೇವಸ್ಥಾನ ಭೇಟಿಯ ಫೋಟೋ ಪೋಸ್ಟ್ ಮಾಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ

46

ಮಂದಿರ-ಮಠ ಪ್ರವೇಶ ನಿಷಿದ್ದವಾದ್ರೂ ದೇವರ ದರ್ಶನ ಪಡೆದ ಬಗ್ಗೆ ವಿರೋಧ

ಮಂದಿರ-ಮಠ ಪ್ರವೇಶ ನಿಷಿದ್ದವಾದ್ರೂ ದೇವರ ದರ್ಶನ ಪಡೆದ ಬಗ್ಗೆ ವಿರೋಧ

56

ಹರೀಶ್ ಪೂಂಜಾ ಪೋಸ್ಟ್ ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದ್ದು,  ನಿಯಮ ಉಲ್ಲಂಘಿಸಿ ದೇವರ ದರ್ಶನ ಪಡೆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ,

ಹರೀಶ್ ಪೂಂಜಾ ಪೋಸ್ಟ್ ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದ್ದು,  ನಿಯಮ ಉಲ್ಲಂಘಿಸಿ ದೇವರ ದರ್ಶನ ಪಡೆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ,

66

ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ತಮ್ಮ ಪೋಸ್ಟ್‌ನ್ನು ಎಡಿಟ್ ಮಾಡಿದ ಹರೀಶ್ ಪೂಂಜಾ, ಕೋವಿಡ್ ನಿಯಮಗಳನ್ನ ನಿಯಮಗಳ ಪ್ರಕಾರ ದೇವಸ್ಥಾನಕ್ಕೆ ಹೋಗಿಲ್ಲ, ಹೊರಗಿನಿಂದ ದರ್ಶನ ಪಡೆಯಲಾಗಿದೆ ಎಂದು ಸಬೂಬು ಹೇಳಿದ್ದಾರೆ.

ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ತಮ್ಮ ಪೋಸ್ಟ್‌ನ್ನು ಎಡಿಟ್ ಮಾಡಿದ ಹರೀಶ್ ಪೂಂಜಾ, ಕೋವಿಡ್ ನಿಯಮಗಳನ್ನ ನಿಯಮಗಳ ಪ್ರಕಾರ ದೇವಸ್ಥಾನಕ್ಕೆ ಹೋಗಿಲ್ಲ, ಹೊರಗಿನಿಂದ ದರ್ಶನ ಪಡೆಯಲಾಗಿದೆ ಎಂದು ಸಬೂಬು ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories