ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸರ್ಕಾರಕ್ಕೆ ಈ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ಮಾಡುವುದಕ್ಕಿಂತ ತಾವು ಏನೆಲ್ಲ ಮಾಡುತ್ತಿದ್ದೇವೆಂದು ಟಾಂಟಾಂ ಮಾಡುವ ಉದ್ದೇಶವೇ ಹೆಚ್ಚಾಗಿದೆ ಅನ್ನಿಸುತ್ತಿದೆ ಎಂದರು. ಸಂತ್ರಸ್ತೆಯೊಬ್ಬಳ ಹೇಳಿಕೆಯನ್ನು ನ್ಯಾಯಾದೀಶರ ಮುಂದೆ ನಾಲ್ಕು ಗೋಡೆಗಳಲ್ಲಿ ಪಡೆಯಲಾಗುತ್ತದೆ,