ಮೈತ್ರಿ ಸರ್ಕಾರ ಶುರುವಾದ 15 ದಿನಕ್ಕೆ ರಮೇಶ್ ಜಾರಕಿಹೊಳಿ, ಶಿವಕುಮಾರ್ ನಡುವೆ ಯಾರಿಗೋಸ್ಕರ ಕಲಹ ಆರಂಭವಾಯ್ತು ಎಂಬುದನ್ನು ಅವರು ಹೇಳಲಿ?. ಸರ್ಕಾರ ರಚನೆಯಾದ ಆರಂಭದಲ್ಲೇ ಅವರಿಬ್ಬರ ನಡುವೆ ಕಲಹ ಯಾಕೆ ಆಯ್ತು? ಎಂದು ಅವರು ಪ್ರಶ್ನಿಸಿದರು. ನನ್ನ ಮೇಲೆ 150 ಕೋಟಿ ರು. ಲಂಚದ ಆರೋಪ ಮಾಡಿದ ಜನಾರ್ಧನ ರೆಡ್ಡಿ ಬಗ್ಗೆಯೆ ತಲೆ ಕೆಡಿಸಿಕೊಳ್ಳಲಿಲ್ಲ.