ಬಿಎಸ್‌ವೈ ಕನಸು ನನಸು: ಆನ್‌ಲೈನ್‌ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ

First Published Jun 15, 2020, 2:48 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕನಸು ನನಸಾಗಿದೆ. 12 ವರ್ಷದ ಹಿಂದಿನ ಕನಸಿಗೆ ಇಂದು (ಸೋಮವಾರ) ಸ್ವತಃ ಬಿಎಸ್‌ವೈ ಅವರೇ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಮೂಲಕ ಪೂಜೆ ನೆರವೇರಿಸಿದ್ದಾರೆ. 

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.
undefined
12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.
undefined
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.
undefined
ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು
undefined
ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.
undefined
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
undefined
220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.
undefined
click me!