ಬಿಎಸ್‌ವೈ ಕನಸು ನನಸು: ಆನ್‌ಲೈನ್‌ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ

Published : Jun 15, 2020, 02:48 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕನಸು ನನಸಾಗಿದೆ. 12 ವರ್ಷದ ಹಿಂದಿನ ಕನಸಿಗೆ ಇಂದು (ಸೋಮವಾರ) ಸ್ವತಃ ಬಿಎಸ್‌ವೈ ಅವರೇ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಮೂಲಕ ಪೂಜೆ ನೆರವೇರಿಸಿದ್ದಾರೆ. 

PREV
17
ಬಿಎಸ್‌ವೈ ಕನಸು ನನಸು: ಆನ್‌ಲೈನ್‌ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.

27

 12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

 12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

37

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.

47

ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು

ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು

57

 ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.

 ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.

67

ಮುಖ್ಯಮಂತ್ರಿ  ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ  ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

77

220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.

220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.

click me!

Recommended Stories