ಸಂಸದ ತೇಜಸ್ವಿ ಸೂರ್ಯ ಮಹತ್ತರ ಕಾರ್ಯ: ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯಿರಿ
First Published Sep 12, 2020, 4:42 PM ISTಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ನೇತೃತ್ವದಲ್ಲಿ, ಫಿಡಿಲಿಟಸ್ ಕಾರ್ಪ್ , ಶಿಲ್ಪಾ ಫೌಂಡೇಶನ್ ಮತ್ತು ಆಕ್ಟ್ ಫೌಂಡೇಶನ್ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಸಂಸದ್ ಉದ್ಯೋಗ ಮಿತ್ರ' ಎನ್ನುವ ನೂತನ ವೇದಿಕೆ ಆರಂಭಿಸಿದ್ದು, ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯಬಹುದು.