ಕಾಲಾ ಜತೇದಿ ಅಂತಾರಾಷ್ಟ್ರೀಯ ಜಾಲವನ್ನು ನಡೆಸುತ್ತಿದ್ದು, ಬಾಡಿಗೆ ಕೊಲೆ, ಸಂಘಟಿತ ಕಳ್ಳಬಟ್ಟಿ ವ್ಯವಹಾರ, ಸುಲಿಗೆ ಮತ್ತು ಭೂ ಕಬಳಿಕೆಯ ಕೃತ್ಯಗಳಲ್ಲಿ ಭಾಗಿಯಾಗಿದ್ದ. 2020ರಲ್ಲಿ ಹರ್ಯಾಣ ಪೊಲೀಸ್ ಸಿಬ್ಬಂದಿ ಮೇಲೆ ಭೀಕರ ದಾಳಿ ನಡೆಸಿ ಅವರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ. ನಂತರ 2021ರ ಜುಲೈನಲ್ಲಿ ಈತ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಸಿಕ್ಕಿಬಿದ್ದಿದ್ದ.