ಕಲಾವಿದ ಕೋಟೆಗದ್ದೆ ರವಿ ಬರೆದಿರುವ ಕಲಿಯುಗ ಬ್ರಹ್ಮ ಪೇಟಿಂಗ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕಲಾವಿದ ಕೋಟೆಗದ್ದೆ ರವಿ ಬರೆದಿರುವ ಕಲಿಯುಗ ಬ್ರಹ್ಮ ಪೇಟಿಂಗ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
57
ಅರ್ಜುನ್ ಸರ್ಜಾ ಅವರಿಗಾಗಿ ವಿನಯ್ ಗುರೂಜೀ ಬೃಹತ್ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ.
ಅರ್ಜುನ್ ಸರ್ಜಾ ಅವರಿಗಾಗಿ ವಿನಯ್ ಗುರೂಜೀ ಬೃಹತ್ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ.
67
ಅರ್ಜುನ್ ಸರ್ಜಾ ಕಟ್ಟಿಸಿರುವ ದೇವಾಲಯ ನೋಡಿ ಖುಷಿ ಪಟ್ಟಿರುವ ವಿನಯ್ ಗುರೂಜೀ.
ಅರ್ಜುನ್ ಸರ್ಜಾ ಕಟ್ಟಿಸಿರುವ ದೇವಾಲಯ ನೋಡಿ ಖುಷಿ ಪಟ್ಟಿರುವ ವಿನಯ್ ಗುರೂಜೀ.
77
ಮುಂದಿನ ವರ್ಷ ಹನುಮ ಜಯಂತಿಯನ್ನ ವಿಜೃಂಭಣೆಯಿಂದ ಅರ್ಜುನ್ ಸರ್ಜಾ ಕಟ್ಟಿಸಿರುವ ಹನುಮ ದೇವಾಲದಲ್ಲೇ ಆಚರಿಸಲು ಅವಧೂತರು ನಿರ್ಧಾರಿಸಿದ್ದಾರೆ.
ಮುಂದಿನ ವರ್ಷ ಹನುಮ ಜಯಂತಿಯನ್ನ ವಿಜೃಂಭಣೆಯಿಂದ ಅರ್ಜುನ್ ಸರ್ಜಾ ಕಟ್ಟಿಸಿರುವ ಹನುಮ ದೇವಾಲದಲ್ಲೇ ಆಚರಿಸಲು ಅವಧೂತರು ನಿರ್ಧಾರಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.