ಇದು ಶಿಲ್ಪವು ಅಳವಡಿಸಿಕೊಂಡ ಭ್ರಮೆಯ ಪರಿಣಾಮದಂತೆ ತೋರುತ್ತಿದೆ. ಬಹುಶಃ, ಈ ಪರಿಣಾಮವನ್ನು ಪಡೆಯಲು ಶಿಲ್ಪಿ ಕಣ್ಣಿನ ಬಿಳಿ ಭಾಗವನ್ನು ಅಡ್ಡ-ಅಡ್ಡ ರೀತಿಯಲ್ಲಿ ಕೆತ್ತಿರಬೇಕು, ನಾನು ಅಂತಿಮವಾಗಿ ಚಿತ್ರಕ್ಕೆ ಹಲವು ಬಾರಿ ಜೂಮ್ ಮಾಡಿದ ನಂತರ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಿತ್ ಶೆಟ್ಟಿ ಬಾಲಕರ ರಾಮನ ಕಣ್ಣಿನ ಕೌತುಕಕ್ಕೆ ಉತ್ತರ ಪಡೆದುಕೊಂಡ ಬಳಿಕ ತಿಳಿಸಿದ್ದಾರೆ.