ಒಟ್ನಲ್ಲಿ ಸಿಂಪಲ್ ಸ್ಟಾರ್ ಲೈಫ್ ಸಿಂಪಲ್ ಅಂತೂ ಅಲ್ಲ. ರಕ್ಷಿತ್ ಶೆಟ್ಟಿ ಜೀವನ ಸಿಂಪಲ್ ಎನ್ನುವುದು ಹೌದಾದರೂ, ಅದರೊಳಗೆ ಹಲವಾರು ಗೊಂದಲಗಳು, ನಿರ್ಣಯಗಳು, ನಿರೀಕ್ಷೆಗಳಿವೆ. ಹೀಗಿರುವಾಗ ಪಂಜುರ್ಲಿ ದೈವ ಆಶೀರ್ವಾದ ಮಾಡಿ ಅಭಯ ನೀಡಿತಾ? ಪಂಜುರ್ಲಿ ದೈವ ನಡು ರಾತ್ರಿ ರಕ್ಷಿತ್ಗೆ ಏನು ಹೇಳಿತು..? ಅವರ ಮುಂದಿನ ಬದುಕು ಯಾವ ದಿಸೆಯತ್ತ ಸಾಗಲಿದೆ..? ಈ ಎಲ್ಲ ಪ್ರಶ್ನೆಗಳಿಗೆ ಉತ್ತರಗಳು ಮುಂದಿನ ದಿನಗಳಲ್ಲಿ ಸಿಗಲಿದೆ.