ಎ ಹರ್ಷ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ, ಸ್ವಾಮಿ ಜೆ ಗೌಡ ಕ್ಯಾಮೆರಾ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ. ಗಾನವಿ ಲಕ್ಷ್ಮಣ್, ಉಮಾಶ್ರೀ, ಅದಿತಿ ಸಾಗರ್, ಚೆಲುವರಾಜು, ರಾಘು ಶಿವಮೊಗ್ಗ, ವಿನಯ್ ಬಿದ್ದಪ್ಪ, ಪ್ರಸನ್ನ, ಕುರಿ ಪ್ರತಾಪ್, ಲಾಸ್ಯ ನಾಗರಾಜ್, ಭರತ್ ಸಾಗರ್, ಸಂಜೀವ್, ಚಾರ್ವಿ ಗೌಡ, ಶ್ವೇತಾ ಚಂಗಪ್ಪ, ಚೇತನ್ ಹರಿ ಹೀಗೆ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ.