ಏಷ್ಯಾನೆಟ್ ಸುವರ್ಣ ನ್ಯೂಸ್ನ ವೆಬ್ನಲ್ಲಿ ಆಗಸ್ಟ್ 19ಕ್ಕೆ ಅಪ್ಪು ಅಭಿಮಾನಿಯ ವಿಶಿಷ್ಟ ಬಯಕೆಯ ಬಗ್ಗೆ ವರದಿ ಪ್ರಕಟವಾಗಿತ್ತು. ಸುದ್ದಿ ಗಮನಿಸಿದ್ದ ರಾಜ್ ಕುಮಾರ್ ಅಭಿಮಾನಿ ಸಂಘದ ಸದಸ್ಯರಾದ ರಾಮು ಬಳ್ಳಾರಿ, ರೇಖಾ ಬಂಗಾರಶೆಟ್ಟರ್, ಮಂಜು ಕೊಟ್ಟೂರು, ಚಂದ್ರಶೇಖರಗೌಡ ರಾಜ್ ಕುಟುಂಬದ ಗಮನಕ್ಕೆ ತಂದಿದಾರೆ. ಅಲ್ದೆ, ರಾಘಣ್ಣ ಅವರ ಗಮನಕ್ಕೆ ತಂದು ಆಗಸ್ಟ್ 29 ಕ್ಕೆ ಸದಾಶಿವ ನಗರದ ರಾಘಣ್ಣ ನಿವಾಸದಲ್ಲಿ ನಾಮಕರಣ ಕಾರ್ಯಕ್ರಮ ಫಿಕ್ಸ್ ಮಾಡಿಸಿದ್ದರು.