ಇದೀಗ ಇದೇ ಡೆವಿಲ್ ಸಿನಿಮಾದ ಖಳನಾಯಕನಾಗಿರುವ ವಿನಯ್ ಗೌಡ ಅವರನ್ನೂ ಎಸಿಪಿ ಚಂದನ್ ಅವರೇ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ರಜತ್ ಕಿಶನ್ ಜೊತೆಗೆ ಸೇರಿಕೊಂಡು ದರ್ಶನ್ ನಟನೆಯ ಕಾಟೇರ ಸಿನಿಮಾದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು.
ಆದರೆ, ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದರಿಂದ ಅವರ ಮೇಲೆ ಎಫ್ಐಆರ್ ದಾಖಲಿಸಿ ವಿಚಾರಣೆಗೆ ಕರೆಸಲಾಗಿತ್ತು. ಎಸಿಪಿ ಚಂದನ್ ಅವರು ವಿಚಾರಣೆ ಮಾಡುವ ವೇಳೆ ಅದು ಪ್ಲಾಸ್ಟಿಕ್ ಮಚ್ಚು ಎಂದಿದ್ದರಿಂದ ವಿನಯ್ ಹಾಗೂ ರಜತ್ನಲ್ಲಿ ಬಂಧಿಸಿ ಸೆಲ್ನಲ್ಲಿ ಇಡಲಾಗಿತ್ತು.