ಸಂಭಾವನೆ ಪಡೆಯದೆ ಕೃಷಿ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್
First Published Mar 5, 2021, 6:01 PM ISTಬೆಂಗಳೂರು(ಮಾ. 05) ಕೃಷಿ ರಾಯಭಾರಿಯಾಗಿ ದರ್ಶನ್ ಅಧಿಕಾರ ಸ್ವೀಕರಿಸಿದ್ದ್ದಾರೆ. ದರ್ಶನ್ ಕೇವಲ ಅವರು ನಟರು ಮಾತ್ರವಲ್ಲ ಅವರು ಕೃಷಿ ಮತ್ತು ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ. ರೈತ ನಾಯಕನಾಗಿ ಹೋರಾಡಿ ಇವತ್ತು ನಾಲ್ಕು ಬಾರಿ ಸಿಎಂ ಆಗಿರುವ ಬಿಎಸ್ ವೈ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯಾಗಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.