ಶ್ರೀಮಠದ ಆವರಣದಲ್ಲಿರುವ ಯೋಗೀಂದ್ರ ಸಭಾಮಂಟಪದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವದ ನಾಲ್ಕನೇ ದಿನದ ಅಭಿನಂದನಾ, ಅಭಿವಂದನಾ ಸಮಾರಂಭದಲ್ಲಿ ಶ್ರೀಮಠದಿಂದ ಸನ್ಮಾನ ಸ್ವೀಕರಿಸಿದ ದರ್ಶನ್
ಶ್ರೀಮಠದ ಆವರಣದಲ್ಲಿರುವ ಯೋಗೀಂದ್ರ ಸಭಾಮಂಟಪದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವದ ನಾಲ್ಕನೇ ದಿನದ ಅಭಿನಂದನಾ, ಅಭಿವಂದನಾ ಸಮಾರಂಭದಲ್ಲಿ ಶ್ರೀಮಠದಿಂದ ಸನ್ಮಾನ ಸ್ವೀಕರಿಸಿದ ದರ್ಶನ್
210
ಕಳೆದ ಐದಾರು ವರ್ಷಗಳಿಂದ ಮಂತ್ರಾಲಯಕ್ಕೆ ಬರಲಾಗಿರಲಿಲ್ಲ. ಕಳೆದ ಮಾ.11 ರಂದು ರಾರ್ಬಟ್ ಚಿತ್ರ ಬಿಡುಗಡೆಯಾಗಿದೆ. 10 ರಂದು ಚಿತ್ರನಿರ್ದೇಶನ ತರುಣ್ ಸುಧೀರ್ ಅವರು ತಾವು ರಾಯರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಸರಿಯಾಗಿ ಅಂದು 11 ಗಂಟೆಗೆ ರಾಯರ ದರ್ಶನ ಪಡೆದರು ಅದೇ ಸಮಯಕ್ಕೆ ಬೆಂಗಳೂರಿನಲ್ಲಿ ನನಗೆ ಬಾಲಾಜೀ ಅವರು ಮಂತ್ರಾಲಯದ ಶ್ರೀಗಳು ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದ ದರ್ಶನ್
ಕಳೆದ ಐದಾರು ವರ್ಷಗಳಿಂದ ಮಂತ್ರಾಲಯಕ್ಕೆ ಬರಲಾಗಿರಲಿಲ್ಲ. ಕಳೆದ ಮಾ.11 ರಂದು ರಾರ್ಬಟ್ ಚಿತ್ರ ಬಿಡುಗಡೆಯಾಗಿದೆ. 10 ರಂದು ಚಿತ್ರನಿರ್ದೇಶನ ತರುಣ್ ಸುಧೀರ್ ಅವರು ತಾವು ರಾಯರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಸರಿಯಾಗಿ ಅಂದು 11 ಗಂಟೆಗೆ ರಾಯರ ದರ್ಶನ ಪಡೆದರು ಅದೇ ಸಮಯಕ್ಕೆ ಬೆಂಗಳೂರಿನಲ್ಲಿ ನನಗೆ ಬಾಲಾಜೀ ಅವರು ಮಂತ್ರಾಲಯದ ಶ್ರೀಗಳು ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದ ದರ್ಶನ್
310
ಪವಾಡವೋ ಅಚ್ಚರಿಯೋ ರಾಯರ ಅನುಗ್ರಹದಿಂದಲೆಯೇ ನಾನು ಮಂತ್ರಾಲಯಕ್ಕೆ ಬಂದಿರುವುದಾಗಿ ಹೇಳಿದ ದರ್ಶನ್
ಪವಾಡವೋ ಅಚ್ಚರಿಯೋ ರಾಯರ ಅನುಗ್ರಹದಿಂದಲೆಯೇ ನಾನು ಮಂತ್ರಾಲಯಕ್ಕೆ ಬಂದಿರುವುದಾಗಿ ಹೇಳಿದ ದರ್ಶನ್
410
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ಜಾತಿ, ಮತ, ಭಾಷ, ಪ್ರಾಂತಕ್ಕೆ ಅತೀತವಾಗಿ ತಮ್ಮಬಳಿಗೆ ಬರುವ ಭಕ್ತರನ್ನು ಶ್ರೀರಾಯರು ಪುನೀತರನ್ನಾಗಿ ಮಾಡಿ ಅವರನ್ನು ಅನುಗ್ರಹಿಸುತ್ತಿದ್ದಾರೆ.
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ಜಾತಿ, ಮತ, ಭಾಷ, ಪ್ರಾಂತಕ್ಕೆ ಅತೀತವಾಗಿ ತಮ್ಮಬಳಿಗೆ ಬರುವ ಭಕ್ತರನ್ನು ಶ್ರೀರಾಯರು ಪುನೀತರನ್ನಾಗಿ ಮಾಡಿ ಅವರನ್ನು ಅನುಗ್ರಹಿಸುತ್ತಿದ್ದಾರೆ.
510
ರಾಯರ ದೃಷ್ಠಿ ಭಕ್ತ ಸಮುದಾಯದ ಮೇಲೆ ಬೀಳುತ್ತದೆ ಅದರಿಂದ ಅವರೆಲ್ಲರ ಪಾಪ ಪರಿಹಾರವಾಗುತ್ತದೆ. ಜಾತ್ಯಾತೀತವಾದ ಮಹಾಗುರುಗಳು ಎಂದು ಪ್ರತೀತವಾಗಿದ್ದಾರೆ ಎಂದರೆ ಅದು ಶ್ರೀರಾಘವೇಂದ್ರ ಸ್ವಾಮಿಗಳಾಗಿದ್ದಾರೆ. ಕೇವಲ ಹಿಂದುಗಳಷ್ಟೇ ಅಲ್ಲ ಇತರೆ ಧರ್ಮದವರೂ ಸಹ ಶ್ರೀಗುರುರಾಯರು ಕರುಣಿಸಿ ಅನುಗ್ರಹಿಸುತ್ತಾರೆ. ಶ್ರೀರಾಘವೇಂದ್ರ ಸ್ವಾಮಿಗಳು ಭಕ್ತರು ಬೇಡಿದಂತಹ ಎಲ್ಲ ಇಷ್ಟಾರ್ಥಗಳನ್ನು ಪೂರೈಸುವಂತಹ ವಿಶ್ವಬ್ಯಾಂಕ್ ಇದ್ದಂತೆ ಎಂದು ನುಡಿದರು.
ರಾಯರ ದೃಷ್ಠಿ ಭಕ್ತ ಸಮುದಾಯದ ಮೇಲೆ ಬೀಳುತ್ತದೆ ಅದರಿಂದ ಅವರೆಲ್ಲರ ಪಾಪ ಪರಿಹಾರವಾಗುತ್ತದೆ. ಜಾತ್ಯಾತೀತವಾದ ಮಹಾಗುರುಗಳು ಎಂದು ಪ್ರತೀತವಾಗಿದ್ದಾರೆ ಎಂದರೆ ಅದು ಶ್ರೀರಾಘವೇಂದ್ರ ಸ್ವಾಮಿಗಳಾಗಿದ್ದಾರೆ. ಕೇವಲ ಹಿಂದುಗಳಷ್ಟೇ ಅಲ್ಲ ಇತರೆ ಧರ್ಮದವರೂ ಸಹ ಶ್ರೀಗುರುರಾಯರು ಕರುಣಿಸಿ ಅನುಗ್ರಹಿಸುತ್ತಾರೆ. ಶ್ರೀರಾಘವೇಂದ್ರ ಸ್ವಾಮಿಗಳು ಭಕ್ತರು ಬೇಡಿದಂತಹ ಎಲ್ಲ ಇಷ್ಟಾರ್ಥಗಳನ್ನು ಪೂರೈಸುವಂತಹ ವಿಶ್ವಬ್ಯಾಂಕ್ ಇದ್ದಂತೆ ಎಂದು ನುಡಿದರು.
610
ಬಳ್ಳಾರಿಯ ಸೌಮ್ಯ ಹಿರೇಮಠ ಮತ್ತು ಅವರ ತಂಡದಿಂದ ಕೂಚಿಪುಡಿ ನೃತ್ಯ ಪ್ರದರ್ಶನ
ಬಳ್ಳಾರಿಯ ಸೌಮ್ಯ ಹಿರೇಮಠ ಮತ್ತು ಅವರ ತಂಡದಿಂದ ಕೂಚಿಪುಡಿ ನೃತ್ಯ ಪ್ರದರ್ಶನ
710
ಗಂಗಾವತಿ ಪ್ರಾಣೇಶ್ ಮತ್ತು ಅವರ ತಂಡದಿಂದ ನಡೆದ ಹಾಸ್ಯಸಂಜೆ ಕಾರ್ಯಕ್ರಮ
ಗಂಗಾವತಿ ಪ್ರಾಣೇಶ್ ಮತ್ತು ಅವರ ತಂಡದಿಂದ ನಡೆದ ಹಾಸ್ಯಸಂಜೆ ಕಾರ್ಯಕ್ರಮ
810
ರಾಯರ ಸನ್ನಿಧಾನಕ್ಕೆ ಸ್ನೇಹಿತರ ಜೊತೆ ಭೇಟಿ ನೀಡಿದ ಡಿ ಬಾಸ್ ಮಂತ್ರಾಲಯದ ಗೋ ಶಾಲೆಯಲ್ಲಿ ಗೋವುಗಳನ್ನು ವೀಕ್ಷಿಸಿದರು
ರಾಯರ ಸನ್ನಿಧಾನಕ್ಕೆ ಸ್ನೇಹಿತರ ಜೊತೆ ಭೇಟಿ ನೀಡಿದ ಡಿ ಬಾಸ್ ಮಂತ್ರಾಲಯದ ಗೋ ಶಾಲೆಯಲ್ಲಿ ಗೋವುಗಳನ್ನು ವೀಕ್ಷಿಸಿದರು
910
ಕರುವಿನ ಜೊತೆ ಕೆಲ ಸಮಯ ಕಳೆದ ನಟ ದರ್ಶನ್
ಕರುವಿನ ಜೊತೆ ಕೆಲ ಸಮಯ ಕಳೆದ ನಟ ದರ್ಶನ್
1010
ಈ ಸಂದರ್ಭದಲ್ಲಿ ತಮಿಳುನಾಡಿನ ನ್ಯಾಯವಾದಿ ಕೆ.ವಾಸುದೇವನ್,ಯಶಸ್ ಸೇರಿದಂತೆ ಮಠದ ವಿದ್ವಾಂಸರು, ಪಂಡಿತರು, ಅಧಿಕಾರಿ, ಸಿಬ್ಬಂದಿ, ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತಮಿಳುನಾಡಿನ ನ್ಯಾಯವಾದಿ ಕೆ.ವಾಸುದೇವನ್,ಯಶಸ್ ಸೇರಿದಂತೆ ಮಠದ ವಿದ್ವಾಂಸರು, ಪಂಡಿತರು, ಅಧಿಕಾರಿ, ಸಿಬ್ಬಂದಿ, ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.