ಲಾಕ್ಡೌನ್ ವಿಸ್ತರಣೆ ಮಾಡಿದ್ರೆ ರೈತರಿಗೆ, ವ್ಯಾಪಾರ, ವಹಿವಾಟುಗಳಿಗೆ ಕಷ್ಟ ಆಗುತ್ತೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಬೇಕಾಗುತ್ತೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ ನೀಡಿದ್ದಾರೆ.
ಲಾಕ್ಡೌನ್ ವಿಸ್ತರಣೆ ಮಾಡಿದ್ರೆ ರೈತರಿಗೆ, ವ್ಯಾಪಾರ, ವಹಿವಾಟುಗಳಿಗೆ ಕಷ್ಟ ಆಗುತ್ತೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಬೇಕಾಗುತ್ತೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ ನೀಡಿದ್ದಾರೆ.