‘ಬಂಧನ ಸಿನಿಮಾ ಶುರುವಾದಾಗ ನನಗೆ 6 ವರ್ಷ. ಇದೇ ಜಾಗದಲ್ಲಿ ನಿಂತು ಮುಹೂರ್ತ ನೋಡಿದ್ದೆ. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ಗೆ ಹೋಗಿದ್ದೆ. ಅದೇ ಹೆಸರಿನ ಚಿತ್ರದಲ್ಲಿ ನಟಿಸುತ್ತೇನೆ ಎಂದುಕೊಳ್ಳಲ್ಲಿಲ್ಲ. ಒಳ್ಳೆಯ ಸಿನಿಮಾ ಕೊಡುತ್ತೇವೆಂಬ ಭರವಸೆ ಇದೆ’ ಎಂದಿದ್ದು ನಟ ಆದಿತ್ಯ. ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿರುವ ಚಿಂತನ್, ಸಂಗೀತ ನಿರ್ದೇಶಕ ಧರ್ಮವಿಶ್, ಜೈ ಜಗದೀಶ್ ಚಿತ್ರದ ಕುರಿತು ಮಾತನಾಡಿದರು.