ಸಚ್ಚಿದಾನಂದ ಆಶ್ರಮದ ಶುಕವನಕ್ಕೆ ನಟ ದರ್ಶನ್ ಭೇಟಿ!

First Published May 11, 2021, 5:51 PM IST

ಜನತಾ ಕರ್ಫ್ಯೂ ಸಮಯದಲ್ಲಿ ಚಾಲೆಂಜಿಂಗ್ ದರ್ಶನ್ ಮೈಸೂರು ಸಮೀಪದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶುಕವನಕ್ಕೆ ಭೇಟಿ ನೀಡಿದ್ದಾರೆ. 
 

ಮೈಸೂರಿನ ತೋಟದ ಮನೆಯಲ್ಲಿ ಸಮಯ ಕಳೆಯುತ್ತಿರುವ ನಟ ದರ್ಶನ್.
undefined
ಈ ವೇಳೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
undefined
ನಟ ದರ್ಶನ್ ಹಾಗೂ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಗಿಳಿಗಳ ಆರೈಕೆ ಮಾಡಿದ್ದಾರೆ.
undefined
ಗಣಪತಿ ಸಚ್ಚಿದಾನಂದ ಶ್ರೀಗಳ ಜೊತೆ ಸಮಯ ಕಳೆದು, ಕುಶಲೋಪರಿ ಆರೋಗ್ಯ ವಿಚಾರಿಸಿದ್ದಾರೆ.
undefined
ದರ್ಶನ್‌ಗೆ ಪ್ರಾಣಿ-ಪಕ್ಷಗಳೆಂದರೆ ತುಂಬಾನೇ ಇಷ್ಟ.
undefined
ಬಿಡುವಿನ ಸಮಯದಲ್ಲಿ ತಮ್ಮ ತೋಟದ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಾರೆ, ಇಲ್ಲವಾದರೆ ಅರಣ್ಯಕ್ಕೆ ಭೇಟಿ ನೀಡುತ್ತಾರೆ.
undefined
click me!