ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಳು ದಿನಗಳಿಂದ ನಡೆಯುತ್ತಿರುವ ಶ್ರೀಗುರುವೈಭವೋತ್ಸವದ ಕೊನೇ ದಿನ 425ನೇ ವರ್ಧಂತ್ಯುತ್ಸವ ನಡೆಯಿತು. ಈ ವೇಳೆ ಪುನೀತ್ ರಾಜ್ಕುಮಾರ್ ರಾಯರು ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.
ನಟ ದರ್ಶನ್ ಹಾಗೂ ಪುನೀತ್ ರಾಜ್ಕುಮಾರ್ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.
ನಟ ದರ್ಶನ್ ಹಾಗೂ ಪುನೀತ್ ರಾಜ್ಕುಮಾರ್ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.
310
ಈ ವೇಳೆ ಪುನೀತ್ ರಾಜ್ಕುಮಾರ್ 'ಗುರುವಾರ ಬಂತಮ್ಮ' ಹಾಡು ಹಾಡಿದ್ದಾರೆ.
ಈ ವೇಳೆ ಪುನೀತ್ ರಾಜ್ಕುಮಾರ್ 'ಗುರುವಾರ ಬಂತಮ್ಮ' ಹಾಡು ಹಾಡಿದ್ದಾರೆ.
410
425ನೇ ವರ್ಧಂತ್ಯುತ್ಸವ 7 ದಿನಗಳ ಕಾರ್ಯಕ್ರಮವಾಯಿತು.
425ನೇ ವರ್ಧಂತ್ಯುತ್ಸವ 7 ದಿನಗಳ ಕಾರ್ಯಕ್ರಮವಾಯಿತು.
510
ಡಾ.ರಾಜ್ಕುಮಾರ್ ಅವರೂ ಗುರು ರಾಘವೇಂದ್ರ ಅವರ ಭಕ್ತರಾಗಿದ್ದರು.
ಡಾ.ರಾಜ್ಕುಮಾರ್ ಅವರೂ ಗುರು ರಾಘವೇಂದ್ರ ಅವರ ಭಕ್ತರಾಗಿದ್ದರು.
610
ಸಾಮಾನ್ಯವಾಗಿ ತಮ್ಮ ನಿರ್ಮಾಣದ ಚಿತ್ರಗಳನ್ನು ಗುರುವಾರವೇ ರಿಲೀಸ್ ಮಾಡುತ್ತೆ ಡಾ.ರಾಜ್ ಕುಟುಂಬ.
ಸಾಮಾನ್ಯವಾಗಿ ತಮ್ಮ ನಿರ್ಮಾಣದ ಚಿತ್ರಗಳನ್ನು ಗುರುವಾರವೇ ರಿಲೀಸ್ ಮಾಡುತ್ತೆ ಡಾ.ರಾಜ್ ಕುಟುಂಬ.
710
ಕೊನೇ ದಿನ ರಾಯರ ವರ್ಧಂತಿ ಉತ್ಸವದಲ್ಲಿ ಶ್ರೀಮಠ ಪ್ರಕಾರದಲ್ಲಿ ಬೆಂಗಳೂರಿನ ಡಾ. ಎಚ್.ಕೆ. ಸುರೇಶಾಚಾರ್ಯರಿಂದ ಜ್ಞಾನಯಜ್ಞ ಪ್ರವಚನ ನಡೆಯಿತು.
ಕೊನೇ ದಿನ ರಾಯರ ವರ್ಧಂತಿ ಉತ್ಸವದಲ್ಲಿ ಶ್ರೀಮಠ ಪ್ರಕಾರದಲ್ಲಿ ಬೆಂಗಳೂರಿನ ಡಾ. ಎಚ್.ಕೆ. ಸುರೇಶಾಚಾರ್ಯರಿಂದ ಜ್ಞಾನಯಜ್ಞ ಪ್ರವಚನ ನಡೆಯಿತು.
810
ತಿರುಪತಿ ದೇವಸ್ಥಾನದಿಂದ ತರಲಾದ ಶ್ರೀನಿವಾಸ ಶೇಷವಸ್ತ್ರವನ್ನು ಸುಕ್ಷೇತ್ರದಲ್ಲಿ ಮೆರವಣಿಗೆ ಮಾಡಲಾಯಿತು.
ತಿರುಪತಿ ದೇವಸ್ಥಾನದಿಂದ ತರಲಾದ ಶ್ರೀನಿವಾಸ ಶೇಷವಸ್ತ್ರವನ್ನು ಸುಕ್ಷೇತ್ರದಲ್ಲಿ ಮೆರವಣಿಗೆ ಮಾಡಲಾಯಿತು.
910
ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಸ್ವೀಕರಿಸಿ ತಲೆ ಮೇಲೆ ಇಟ್ಟುಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿ ಶ್ರೀ ಗುರು ರಾಯರ ಮೂಲ ಬೃಂದಾವನದ ಮುಂದೆ ಇಟ್ಟು, ರಾಯರಿಗೆ ಸಮರ್ಪಿಸಲಾಯಿತು.
ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಸ್ವೀಕರಿಸಿ ತಲೆ ಮೇಲೆ ಇಟ್ಟುಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿ ಶ್ರೀ ಗುರು ರಾಯರ ಮೂಲ ಬೃಂದಾವನದ ಮುಂದೆ ಇಟ್ಟು, ರಾಯರಿಗೆ ಸಮರ್ಪಿಸಲಾಯಿತು.
1010
ನವರಸ ನಾಯಕ ಜಗ್ಗೇಶ್ ಕೂಡ ಗುರುರಾಯರ ಭಕ್ತರು.
ನವರಸ ನಾಯಕ ಜಗ್ಗೇಶ್ ಕೂಡ ಗುರುರಾಯರ ಭಕ್ತರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.