Published : Aug 08, 2020, 01:22 PM ISTUpdated : Aug 08, 2020, 01:35 PM IST
ಕನ್ನಡ ಚಿತ್ರರಂಗದ ಹೊಣೆ ಹೊತ್ತ ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಅವರ ನಿವಾಸಕ್ಕೆ ಗೆಳೆಯ ಮಾಜಿ ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದ್ದಾರೆ...
ಕೊರೋನಾದಿಂದ ಕನ್ನಡ ಚಿತ್ರರಂಗದ ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಚರ್ಚಿಸಿ ಅದಕ್ಕೊಂದು ಪರಿಹಾರ ನೀಡಲು ನಿರ್ದೇಶಕರು ಹಾಗೂ ನಟರು ಶಿವರಾಜ್ಕುಮಾರ್ ಅವರನ್ನು ಭೇಟಿಯಾಗುತ್ತಲೇ ಇದ್ದಾರೆ.
ಕೊರೋನಾದಿಂದ ಕನ್ನಡ ಚಿತ್ರರಂಗದ ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಚರ್ಚಿಸಿ ಅದಕ್ಕೊಂದು ಪರಿಹಾರ ನೀಡಲು ನಿರ್ದೇಶಕರು ಹಾಗೂ ನಟರು ಶಿವರಾಜ್ಕುಮಾರ್ ಅವರನ್ನು ಭೇಟಿಯಾಗುತ್ತಲೇ ಇದ್ದಾರೆ.
28
ಕನ್ನಡ ಚಿತ್ರರಂಗದ ಜವಾಬ್ದಾರಿ ಹೊತ್ತುಕೊಂಡ ನಂತರ ಶಿವಣ್ಣನ ನಿವಾಸಕ್ಕೆ ಭೇಟಿ ನೀಡುವವರ ಸಂಖ್ಯೆ ದಿನೆ ದಿನೇ ಹೆಚ್ಚಾಗುತ್ತಿದೆ.
ಕನ್ನಡ ಚಿತ್ರರಂಗದ ಜವಾಬ್ದಾರಿ ಹೊತ್ತುಕೊಂಡ ನಂತರ ಶಿವಣ್ಣನ ನಿವಾಸಕ್ಕೆ ಭೇಟಿ ನೀಡುವವರ ಸಂಖ್ಯೆ ದಿನೆ ದಿನೇ ಹೆಚ್ಚಾಗುತ್ತಿದೆ.
38
ಇತ್ತೀಚಿಗೆ ಮಾಜಿ ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಸಹ ಭೇಟಿ ನೀಡಿದ್ದಾರೆ.
ಇತ್ತೀಚಿಗೆ ಮಾಜಿ ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಸಹ ಭೇಟಿ ನೀಡಿದ್ದಾರೆ.
48
ಈ ಫೋಟೋಗಳನ್ನು ಶಿವಣ್ಣ ಅಭಿಮಾನಿಗಳ ಫ್ಯಾನ ಪೇಜಿನಲ್ಲಿ ಕಾಣಬಹುದು.
ಈ ಫೋಟೋಗಳನ್ನು ಶಿವಣ್ಣ ಅಭಿಮಾನಿಗಳ ಫ್ಯಾನ ಪೇಜಿನಲ್ಲಿ ಕಾಣಬಹುದು.
58
ಶಿವಣ್ಣ ಅವರ ಹಳೆಯ ಸ್ನೇಹಿತರೂ ಆಗಿರುವ ವೆಂಕಟೇಶ್ ಪ್ರಸಾದ್ ಕೆಲ ಕಾಲ ಮಾತನಾಡಿದ್ದಾರೆ.
ಶಿವಣ್ಣ ಅವರ ಹಳೆಯ ಸ್ನೇಹಿತರೂ ಆಗಿರುವ ವೆಂಕಟೇಶ್ ಪ್ರಸಾದ್ ಕೆಲ ಕಾಲ ಮಾತನಾಡಿದ್ದಾರೆ.
68
ಶಿವರಾಜ್ಕುಮಾರ್ ಅವರ ಜೊತೆ ನಿರ್ದೇಶಕ ಆರ್ ಚಂದ್ರು, ಕೆಪಿ ಶ್ರೀಕಾಂತ್ ಕೂಡ ಇದ್ದರು.
ಶಿವರಾಜ್ಕುಮಾರ್ ಅವರ ಜೊತೆ ನಿರ್ದೇಶಕ ಆರ್ ಚಂದ್ರು, ಕೆಪಿ ಶ್ರೀಕಾಂತ್ ಕೂಡ ಇದ್ದರು.
78
ಕೆಲವು ವರ್ಷಗಳ ಹಿಂದೆ ವೆಂಕಟೇಶ್ ಪ್ರಸಾದ್ ಹಾಗೂ ಶಿವಣ್ಣ ಕ್ರಿಕೆಟ್ ಆಡುತ್ತಿದ್ದರು.
ಕೆಲವು ವರ್ಷಗಳ ಹಿಂದೆ ವೆಂಕಟೇಶ್ ಪ್ರಸಾದ್ ಹಾಗೂ ಶಿವಣ್ಣ ಕ್ರಿಕೆಟ್ ಆಡುತ್ತಿದ್ದರು.
88
ಕ್ರಿಕೆಟರ್ ಅನಿಲ್ ಕುಂಬ್ಳೆ ಸಹ ಶಿವರಾಜ್ಕುಮಾರ್ ಆಪ್ತ ಸ್ನೇಹಿತರಲ್ಲಿ ಒಬ್ಬರು.
ಕ್ರಿಕೆಟರ್ ಅನಿಲ್ ಕುಂಬ್ಳೆ ಸಹ ಶಿವರಾಜ್ಕುಮಾರ್ ಆಪ್ತ ಸ್ನೇಹಿತರಲ್ಲಿ ಒಬ್ಬರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.