ಮೈಸೂರಿನ ಮೃಗಾಲಯದಲ್ಲಿ ಪಾರ್ವತಿಯನ್ನು ಭೇಟಿ ಮಾಡಿದ ಶಿವರಾಜ್‌ಕುಮಾರ್!

Suvarna News   | Asianet News
Published : Oct 02, 2020, 11:29 AM ISTUpdated : Oct 03, 2020, 05:05 PM IST

ಮೈಸೂರಿನ ಮೃಗಾಲಯಕ್ಕೆ ನಟ ಶಿವರಾಜ್‌ ಕುಮಾರ್‌ ಭೇಟಿ ನೀಡಿ 'ಪಾರ್ವತಿ' ಎಂಬ ಆನೆಯನ್ನು ಮಾತನಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.     

PREV
16
ಮೈಸೂರಿನ ಮೃಗಾಲಯದಲ್ಲಿ ಪಾರ್ವತಿಯನ್ನು ಭೇಟಿ ಮಾಡಿದ ಶಿವರಾಜ್‌ಕುಮಾರ್!

ನಟ ಶಿವರಾಜ್‌ ಕುಮಾರ್‌ ಅವರು ಗುರುವಾರ ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದರು.

ನಟ ಶಿವರಾಜ್‌ ಕುಮಾರ್‌ ಅವರು ಗುರುವಾರ ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದರು.

26

 ತಮ್ಮ ತಾಯಿ ಪಾರ್ವತಮ್ಮ ರಾಜಕುಮಾರ್‌ ಅವರ ಹೆಸರಿನಲ್ಲಿ ದತ್ತು ಪಡೆದಿರುವ ಪಾರ್ವತಿ ಎಂಬ ಆನೆಯನ್ನು ನೋಡಲು ಕುಟುಂಬ ಸಮೇತರಾಗಿ ಆಗಮಿಸಿದ್ದರು.

 ತಮ್ಮ ತಾಯಿ ಪಾರ್ವತಮ್ಮ ರಾಜಕುಮಾರ್‌ ಅವರ ಹೆಸರಿನಲ್ಲಿ ದತ್ತು ಪಡೆದಿರುವ ಪಾರ್ವತಿ ಎಂಬ ಆನೆಯನ್ನು ನೋಡಲು ಕುಟುಂಬ ಸಮೇತರಾಗಿ ಆಗಮಿಸಿದ್ದರು.

36

ಶಿವರಾಜ್‌ ಕುಮಾರ್‌ ಅವರು ಕೆಲಕಾಲ ಆನೆಯೊಂದಿಗೆ ಇದ್ದು, ಅವುಗಳಿಗೆ ಕ್ಯಾರೆಟ್‌ ತಿನ್ನಿಸಿ ಸಂತಸಪಟ್ಟರು. 

ಶಿವರಾಜ್‌ ಕುಮಾರ್‌ ಅವರು ಕೆಲಕಾಲ ಆನೆಯೊಂದಿಗೆ ಇದ್ದು, ಅವುಗಳಿಗೆ ಕ್ಯಾರೆಟ್‌ ತಿನ್ನಿಸಿ ಸಂತಸಪಟ್ಟರು. 

46

ಮೂರ್ನಾಲ್ಕು ಬಾರಿ ಬೊಗಸೆಯಷ್ಟುಕ್ಯಾರೆಟ್‌ ತೆಗೆದು ಆನೆಗೆ ನೀಡಿದರು. 

ಮೂರ್ನಾಲ್ಕು ಬಾರಿ ಬೊಗಸೆಯಷ್ಟುಕ್ಯಾರೆಟ್‌ ತೆಗೆದು ಆನೆಗೆ ನೀಡಿದರು. 

56

 ಈ ವೇಳೆ ನಿರ್ದೇಶಕ ಶ್ರೀಕಾಂತ್‌ ಮತ್ತು ಮೃಗಾಲಯ ಸಿಬ್ಬಂದಿ ಇದ್ದರು.

 ಈ ವೇಳೆ ನಿರ್ದೇಶಕ ಶ್ರೀಕಾಂತ್‌ ಮತ್ತು ಮೃಗಾಲಯ ಸಿಬ್ಬಂದಿ ಇದ್ದರು.

66

'Let’s speak for those without a voice' ಎಂದು ಇನ್‌ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿ ಬರೆದುಕೊಂಡಿದ್ದಾರೆ.

'Let’s speak for those without a voice' ಎಂದು ಇನ್‌ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿ ಬರೆದುಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories