ಮೈಸೂರಿನ ಮೃಗಾಲಯದಲ್ಲಿ ಪಾರ್ವತಿಯನ್ನು ಭೇಟಿ ಮಾಡಿದ ಶಿವರಾಜ್ಕುಮಾರ್!
First Published Oct 2, 2020, 11:29 AM ISTಮೈಸೂರಿನ ಮೃಗಾಲಯಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ 'ಪಾರ್ವತಿ' ಎಂಬ ಆನೆಯನ್ನು ಮಾತನಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ಮೈಸೂರಿನ ಮೃಗಾಲಯಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ 'ಪಾರ್ವತಿ' ಎಂಬ ಆನೆಯನ್ನು ಮಾತನಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.