ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಭೇಟಿಯಾದ ಚಿತ್ರರಂಗ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಭೇಟಿಯಾದ ಚಿತ್ರರಂಗ.
28
ಡಾ.ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸ್ಯಾಂಡಲ್ವುಡ್ ಗಣ್ಯರಿಂದ ಸಿ.ಎಂ.ಭೇಟಿ
ಡಾ.ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸ್ಯಾಂಡಲ್ವುಡ್ ಗಣ್ಯರಿಂದ ಸಿ.ಎಂ.ಭೇಟಿ
38
ಲಾಕ್ಡೌನ್ ದಿನಗಳಲ್ಲಿ ಚಿತ್ರರಂಗಕ್ಕೆ ಆದ ನಷ್ಟದ ಬಗ್ಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
ಲಾಕ್ಡೌನ್ ದಿನಗಳಲ್ಲಿ ಚಿತ್ರರಂಗಕ್ಕೆ ಆದ ನಷ್ಟದ ಬಗ್ಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
48
ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ತಾರಾ, ಸಾ. ರಾ. ಗೋವಿಂದ್, ನಟ ಯಶ್, ನಟ ಸಾಧು ಕೋಕಿಲಾ, ಗುರುಕಿರಣ್, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಫಿಲ್ಮ್ ಚೇಂಬರ್ ಅಧ್ಯಕ್ಷ ಗುಬ್ಬಿ ಜೈರಾಜ್ ಸೇರಿದಂತೆ ಚಿತ್ರರಂಗದ ಪ್ರಮುಖ ಗಣ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ತಾರಾ, ಸಾ. ರಾ. ಗೋವಿಂದ್, ನಟ ಯಶ್, ನಟ ಸಾಧು ಕೋಕಿಲಾ, ಗುರುಕಿರಣ್, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಫಿಲ್ಮ್ ಚೇಂಬರ್ ಅಧ್ಯಕ್ಷ ಗುಬ್ಬಿ ಜೈರಾಜ್ ಸೇರಿದಂತೆ ಚಿತ್ರರಂಗದ ಪ್ರಮುಖ ಗಣ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರು.
58
ಇದರ ಜೊತೆಗೆ ಚಿತ್ರರಂಗದಲ್ಲಿ ನಡೆಯುತ್ತಿರುವ ಡ್ರಗ್ ಬೆಳವಣಿಗೆಯ ಬಗ್ಗೆಯೂ ಚರ್ಚೆ ಮಾಡಿದ್ದಾರೆ.
ಇದರ ಜೊತೆಗೆ ಚಿತ್ರರಂಗದಲ್ಲಿ ನಡೆಯುತ್ತಿರುವ ಡ್ರಗ್ ಬೆಳವಣಿಗೆಯ ಬಗ್ಗೆಯೂ ಚರ್ಚೆ ಮಾಡಿದ್ದಾರೆ.
68
ಥಿಯೇಟರ್ ರೀ ಓಪನ್ ಬಗ್ಗೆ , ಸಿನಿ ಕೂಲಿ ಕಾರ್ಮಿಕರ ಬಗ್ಗೆ , ಕಲಾವಿದರ ಕಷ್ಟದ ಬಗ್ಗೆ ಸಿಂಎಂಗೆ ಮಾಹಿತಿ ನೀಡಿದ್ದಾರೆ
ಥಿಯೇಟರ್ ರೀ ಓಪನ್ ಬಗ್ಗೆ , ಸಿನಿ ಕೂಲಿ ಕಾರ್ಮಿಕರ ಬಗ್ಗೆ , ಕಲಾವಿದರ ಕಷ್ಟದ ಬಗ್ಗೆ ಸಿಂಎಂಗೆ ಮಾಹಿತಿ ನೀಡಿದ್ದಾರೆ
78
ಕೆಲ ದಿನಗಳ ಹಿಂದೆ ಡಿಸಿಎಂ ಅಶ್ವಥ್ ನಾರಾಯಣರ್ರನ್ನು ಭೇಟಿ ಆಗಿದ್ದರು ಶಿವಣ್ಣ.
ಕೆಲ ದಿನಗಳ ಹಿಂದೆ ಡಿಸಿಎಂ ಅಶ್ವಥ್ ನಾರಾಯಣರ್ರನ್ನು ಭೇಟಿ ಆಗಿದ್ದರು ಶಿವಣ್ಣ.
88
ಅಕ್ಟೋಬರ್ 1ರಂದು ಚಿತ್ರಮಂದಿರ ರೀ ಓಪನ್ ಮಾಡಲಿದ್ದಾರೆ.
ಅಕ್ಟೋಬರ್ 1ರಂದು ಚಿತ್ರಮಂದಿರ ರೀ ಓಪನ್ ಮಾಡಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.