ಕೊರಗಜ್ಜನಿಂದ ನನ್ನ ಬದುಕಿನಲ್ಲಿ ಪವಾಡಗಳಾಗಿದೆ: ಮಂಗಳೂರಿನಲ್ಲಿ ನಟಿ ಮಾಲಾಶ್ರೀ

Published : Aug 14, 2023, 03:26 PM IST

ನಟಿ ಮಾಲಾಶ್ರೀ ಮತ್ತು ಕುಟುಂಬ ಮಂಗಳೂರಿನ ಕೊರಗಜ್ಜ ದೇಗುಲಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಜೀವನದಲ್ಲಿ ಆದ ಪವಾಡಗಳನ್ನು ಹೇಳಿಕೊಂಡಿದ್ದಾರೆ....  

PREV
16
ಕೊರಗಜ್ಜನಿಂದ ನನ್ನ ಬದುಕಿನಲ್ಲಿ ಪವಾಡಗಳಾಗಿದೆ: ಮಂಗಳೂರಿನಲ್ಲಿ ನಟಿ ಮಾಲಾಶ್ರೀ

ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ (Malashree) ಮತ್ತು ಕುಟುಂಬ ಮಂಗಳೂರಿನ ಕೊರಗಜ್ಜ ದೇಗುಲಕ್ಕೆ ಭೇಟಿ ಮಾಡಿದ್ದಾರೆ. 

26

ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿರುವ ಫೋಟೋಗಳನ್ನು ಮಾಲಾಶ್ರೀ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 'ದೇಗುಲಕ್ಕೆ ಭೇಟಿ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡೆ' ಎಂದು ಮಾಲಾಶ್ರೀ ಬರೆದುಕೊಂಡಿದ್ದಾರೆ.

36

'ಮಂಗಳೂರಿನ ಕೊರಗಜ್ಜ ಕ್ಷೇತ್ರ ತುಂಬ ಪವರ್‌ಫುಲ್ ಇದೆ ಒಳ್ಳೆಯದಾಗತ್ತೆ ಅಂತ ನನ್ನ ಸ್ನೇಹಿತೆ ಹೇಳಿದ್ದರು' ಎಂದು ಮಾಲಾಶ್ರೀ ಹೇಳಿದ್ದಾರೆ.

46

 'ಹಾಗಾಗಿ ಮೂರು ತಿಂಗಳ ಹಿಂದೆ ನಾನು ಇಲ್ಲಿಗೆ ಬಂದಿದ್ದೆ. ನಾನು ಇಲ್ಲಿಗೆ ಬಂದು ಪ್ರಾರ್ಥನೆ ಮಾಡಿಕೊಂಡು ಹೋಗಿದ್ದೆ ಆ ನಂತರ ನನ್ನ ಬದುಕಿನಲ್ಲಿ ಒಂದಷ್ಟು ಪವಾಡಗಳು ಆಗಿದೆ'

56

'ಹೀಗಾಗಿ ನಾನು ಮತ್ತೆ ಇಲ್ಲಿಗೆ ಬಂದೆ. ಇಲ್ಲಿ ಪಾಸಿಟಿವ್ ಎನರ್ಜಿ ಇದೆ. ನಾನು ಮತ್ತೆ ಮತ್ತೆ ಇಲ್ಲಿಗೆ ಬರುತ್ತಿರುತ್ತೇನೆ' ಎಂದಿದ್ದಾರೆ ಮಾಲಾಶ್ರೀ.

66

ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿ, ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮತ್ತು ನಾರಾಯಣ ದೇಗುಲಕ್ಕೆ ಭೇಟಿ ನೀಡಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories