ಈ ಸಂದರ್ಭದ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ನಿರ್ಮಾಪಕರಾದ ನಿರಂಜನ್ ತಲ್ಲೂರು, ಚಿತ್ರದ ನಾಯಕ ನಟ ರಂಜನ್ ಛತ್ರಪತಿ, ನಾಯಕಿಯರಾದ ಚಿರಶ್ರೀ ಅಂಚನ್, ಎಸ್ತರ್ ನೋರೊನ್ಹಾ, ಮುಖ್ಯಭೂಮಿಕೆಯಲ್ಲಿರುವ ಪ್ರಮೋದ್ ಶೆಟ್ಟಿ, ಶರತ್ ಲೋಹಿತಾಶ್ವ, ಅವಿನಾಶ್, ಥ್ರಿಲ್ಲರ್ ಮಂಜು, ಎಂ.ಕೆ.ಮಠ, ರಘುಪಾಂಡೇಶ್ವರ್, ಯಶ್ ಆಚಾರ್ಯ, ಕರಣ್ ಕುಂದರ್ ಭಾಗಿಯಾಗಿದ್ದರು.