Published : Jun 12, 2020, 01:06 PM ISTUpdated : Jun 12, 2020, 01:31 PM IST
ಸ್ಯಾಂಡಲ್ವುಡ್ ಫೈಟಿಂಗ್ ಆಂಡ್ ಫೈರಿಂಗ್ ಸ್ಟಾರ್ ಹುಟ್ಟ ವೆಂಕಟ್ ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ ಮಾಡಿದ ರಂಪಾಟಕ್ಕೆ ಗೂಸ ತಿಂದಿದ್ದಾರೆ. ಈ ವಿಚಾರದ ಬಗ್ಗೆ ನಟ ಜಗ್ಗೇಶ್ ಧ್ವನಿ ಎತ್ತಿದ್ದಾರೆ...
ಕೊರೋನಾದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ರಸ್ತೆ ವ್ಯಾಪಾರಿಗಳಿಗೆ ಸಹಾಯ ಆಗಬೇಕೆಂದು ಮನೆ ಮನೆಗೂ ಹೋಗಿ ಹಣ ಬೇಡುತ್ತಿರುವ ಹುಚ್ಚ ವೆಂಕಟ್.
ಕೊರೋನಾದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ರಸ್ತೆ ವ್ಯಾಪಾರಿಗಳಿಗೆ ಸಹಾಯ ಆಗಬೇಕೆಂದು ಮನೆ ಮನೆಗೂ ಹೋಗಿ ಹಣ ಬೇಡುತ್ತಿರುವ ಹುಚ್ಚ ವೆಂಕಟ್.
210
ಶ್ರೀರಂಗಪಟ್ಟಣದಲ್ಲಿ ಹಣ ಬೇಡಿ ದೇವಸ್ಥಾನದ ಮೈದಾನದಲ್ಲಿ ಮಲಗುತ್ತಿದ್ದ ವೆಂಕಟ್ ಜನರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿ ಊರಿಂದ ಹೊರಗೆ ಕಳುಹಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಹಣ ಬೇಡಿ ದೇವಸ್ಥಾನದ ಮೈದಾನದಲ್ಲಿ ಮಲಗುತ್ತಿದ್ದ ವೆಂಕಟ್ ಜನರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿ ಊರಿಂದ ಹೊರಗೆ ಕಳುಹಿಸಿದ್ದಾರೆ.
310
ಅದಾದ ನಂತರ ಮಂಡ್ಯಕ್ಕೆ ಹೋಗಿದ್ದ ವೆಂಕಟ್ ಜ್ಯೂಸ್ ಕುಡಿದು ಹಣ ನೀಡದೆ ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ್ದಾರೆ.
ಅದಾದ ನಂತರ ಮಂಡ್ಯಕ್ಕೆ ಹೋಗಿದ್ದ ವೆಂಕಟ್ ಜ್ಯೂಸ್ ಕುಡಿದು ಹಣ ನೀಡದೆ ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ್ದಾರೆ.
410
ತಕ್ಷಣವೇ ಸ್ಥಳೀಯರು ವೆಂಕಟ್ಗೆ ಗೂಸ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ತಕ್ಷಣವೇ ಸ್ಥಳೀಯರು ವೆಂಕಟ್ಗೆ ಗೂಸ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
510
ವಿಡಿಯೋ ನೋಡಿದ ಜಗ್ಗೇಶ್ ವೆಂಕಟ್ ಪರ ನಿಂತಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ವಿಡಿಯೋ ನೋಡಿದ ಜಗ್ಗೇಶ್ ವೆಂಕಟ್ ಪರ ನಿಂತಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
610
'ಕರ್ನಾಟಕಕ್ಕೆ ಗೊತ್ತಿದೆ ವೆಂಕಟ್ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆಂದು. ಆತನಿಗೆ ಸಹಾಯ ಮಾಡಿ ಆಗದಿದ್ದರೆ ಪೊಲೀಸರನ್ನು ಕರೆಸಿ ಆದರೆ ಹೀಗೆ ಮೃಗೀಯವಾಗಿ ಕೈ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
'ಕರ್ನಾಟಕಕ್ಕೆ ಗೊತ್ತಿದೆ ವೆಂಕಟ್ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆಂದು. ಆತನಿಗೆ ಸಹಾಯ ಮಾಡಿ ಆಗದಿದ್ದರೆ ಪೊಲೀಸರನ್ನು ಕರೆಸಿ ಆದರೆ ಹೀಗೆ ಮೃಗೀಯವಾಗಿ ಕೈ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
710
ಕೈ ಮಾಡಿದ ಯುವಕರಿಗೆ ಜಗ್ಗೇಶ್ ಪ್ರಶ್ನೆ ಕೇಳಿದ್ದಾರೆ.
ಕೈ ಮಾಡಿದ ಯುವಕರಿಗೆ ಜಗ್ಗೇಶ್ ಪ್ರಶ್ನೆ ಕೇಳಿದ್ದಾರೆ.
810
'ನಿಮ್ಮ ಮನೆಯಲ್ಲಿ ಒಬ್ಬ ಅಣ್ಣನೋ ತಮ್ಮನೋ ತಂದೆಯೋ ವೆಂಕಟ್ ರೀತಿ ಮಾನಸಿಕ ರೋಗಿಯಾಗಿದ್ದರೆ ಅವರ ಮೇಲೆ ಕೈ ಮಾಡಿದರೆ ನಿಮಗೆ ನೋವಾಗದೇ ? ಎಂದು ಪ್ರಶ್ನಿಸಿದ್ದಾರೆ.
'ನಿಮ್ಮ ಮನೆಯಲ್ಲಿ ಒಬ್ಬ ಅಣ್ಣನೋ ತಮ್ಮನೋ ತಂದೆಯೋ ವೆಂಕಟ್ ರೀತಿ ಮಾನಸಿಕ ರೋಗಿಯಾಗಿದ್ದರೆ ಅವರ ಮೇಲೆ ಕೈ ಮಾಡಿದರೆ ನಿಮಗೆ ನೋವಾಗದೇ ? ಎಂದು ಪ್ರಶ್ನಿಸಿದ್ದಾರೆ.
910
'ಒಬ್ಬ ನಟ ಸತ್ತಾಗ ಮರುಗದಿರಿ ಬದುಕಿದ್ದಾಗ ಅವರ ಕೈ ಹಿಡಿದು ಸಹಾಯ ಮಾಡಿ' ಎಂದು ಹೇಳಿದ್ದಾರೆ.
'ಒಬ್ಬ ನಟ ಸತ್ತಾಗ ಮರುಗದಿರಿ ಬದುಕಿದ್ದಾಗ ಅವರ ಕೈ ಹಿಡಿದು ಸಹಾಯ ಮಾಡಿ' ಎಂದು ಹೇಳಿದ್ದಾರೆ.
1010
'ಮಾಧ್ಯಮಮಿತ್ರರೇ ದಯಮಾಡಿ ಕಲಾವಿದನ ಪರವಾಗಿ ನಿಂತು ಸಹಾಯ ಮಾಡಿ ಎಂದು ವಿನಂತಿ ಮಾಡುವೆ. ಮಾನಸಿಕ ಅಸ್ವಸ್ಥ ಮನುಷ್ಯನ ಮೇಲೆ ಕೈ ಮಾಡುವ ಘಟನೆ ಕೊನೆ ಮಾಡಿ'. ಎಂದು ಜಗ್ಗೇಶ್ ಕಳವಳ ವ್ಯಕ್ತಪಡಿಸಿದ್ದಾರೆ.
'ಮಾಧ್ಯಮಮಿತ್ರರೇ ದಯಮಾಡಿ ಕಲಾವಿದನ ಪರವಾಗಿ ನಿಂತು ಸಹಾಯ ಮಾಡಿ ಎಂದು ವಿನಂತಿ ಮಾಡುವೆ. ಮಾನಸಿಕ ಅಸ್ವಸ್ಥ ಮನುಷ್ಯನ ಮೇಲೆ ಕೈ ಮಾಡುವ ಘಟನೆ ಕೊನೆ ಮಾಡಿ'. ಎಂದು ಜಗ್ಗೇಶ್ ಕಳವಳ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.