ಬದುಕಿನ ಸ್ಫೂರ್ತಿ ಈ 'ಬಂಗಾರದ ಮನುಷ್ಯ'; ಮುತ್ತುರಾಜರ ಭಂಡಾರದಿಂದ ಮುತ್ತಿನ ಮಾತು!
First Published Apr 24, 2020, 4:07 PM ISTಕನ್ನಡಿಗರ ಕಣ್ಮಣಿ ಡಾ. ರಾಜ್ಕುಮಾರ್ ಅವರ 92ನೇ ಹುಟ್ಟುಹಬ್ಬ. ನಾಡು ನುಡಿಗಳ ನೋವು ನಲಿವು, ಸಾಂಸ್ಕೃತಿಕ ಸಂಭ್ರಮ, ಬದುಕಿನ ಕಾತರ, ನಿರೀಕ್ಷೆ, ಆನಂದ, ಆತಂಕ... ಹೀಗೆ ಹಲವು ನಿರ್ಣಾಯಕ ಸಂದರ್ಭಗಳಲ್ಲೆಲ್ಲಾ ಡಾ. ರಾಜ್ಕುಮಾರ್ ಮತ್ತವರ ಚಲನಚಿತ್ರಗಳು, ಹಾಡುಗಳು, ಮಾತುಗಳು ಜೀವನಾಡಿಗಳಂತೆ ಮೂಡಿದ್ದನ್ನು ಕನ್ನಡಿಗರು ಮರೆಯುವಂತೆಯೇ ಇಲ್ಲ.