ಕಿಡ್ನಿ ವೈಫಲ್ಯದಿಂದ ಕಂಠಿ ಸಿನಿಮಾ‌ ನಿರ್ದೇಶಕ ಭರತ್ ನಿಧನ!

First Published Dec 25, 2020, 10:30 AM IST

ಕನ್ನಡ ಚಿತ್ರರಂಗ ಯುವ ನಿರ್ದೇಶನ ಭರತ್ ಕಿಡ್ನಿ ವೈಫಲ್ಯದಿಂದ ಕೊನೆ ಉಸಿರೆಳೆದಿದ್ದಾರೆ.
 

'ಕಂಠಿ' ಚಿತ್ರದ ನಿರ್ದೇಶಕ ಭರತ್ ಇನ್ನಿಲ್ಲ. .
undefined
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.
undefined
ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.
undefined
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಕಂಠಿ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು ಭರತ್.
undefined
ರವಿಚಂದ್ರನ್ ಹಿರಿಯ ಪುತ್ರನ ಜೊತೆಯೂ ಸಿನಿಮಾ ಮಾಡಿದ್ದಾರೆ.
undefined
ಭರತ್ ನಿರ್ದೇಶನ 'ಸಾಹೇಬ' ಸಿನಿಮಾ 2017ರಲ್ಲಿ ತೆರೆ ಕಂಡಿತ್ತು.
undefined
ಪತ್ನಿ ಹಾಗೂ ಪುತ್ರಿಯನ್ನು ಅಗಲಿರೋ ಭರತ್ ಆತ್ಮಕ್ಕೆ ಶಾಂತಿ ಸಿಗಲಿ.
undefined
click me!