ಕಿಡ್ನಿ ವೈಫಲ್ಯದಿಂದ ಕಂಠಿ ಸಿನಿಮಾ‌ ನಿರ್ದೇಶಕ ಭರತ್ ನಿಧನ!

Suvarna News   | Asianet News
Published : Dec 25, 2020, 10:30 AM IST

ಕನ್ನಡ ಚಿತ್ರರಂಗ ಯುವ ನಿರ್ದೇಶನ ಭರತ್ ಕಿಡ್ನಿ ವೈಫಲ್ಯದಿಂದ ಕೊನೆ ಉಸಿರೆಳೆದಿದ್ದಾರೆ.  

PREV
17
ಕಿಡ್ನಿ ವೈಫಲ್ಯದಿಂದ ಕಂಠಿ ಸಿನಿಮಾ‌ ನಿರ್ದೇಶಕ ಭರತ್ ನಿಧನ!

 'ಕಂಠಿ' ಚಿತ್ರದ ನಿರ್ದೇಶಕ ಭರತ್ ಇನ್ನಿಲ್ಲ. .

 'ಕಂಠಿ' ಚಿತ್ರದ ನಿರ್ದೇಶಕ ಭರತ್ ಇನ್ನಿಲ್ಲ. .

27

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.

37

ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

47

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಕಂಠಿ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು ಭರತ್.

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಕಂಠಿ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು ಭರತ್.

57

ರವಿಚಂದ್ರನ್ ಹಿರಿಯ ಪುತ್ರನ ಜೊತೆಯೂ ಸಿನಿಮಾ ಮಾಡಿದ್ದಾರೆ.

ರವಿಚಂದ್ರನ್ ಹಿರಿಯ ಪುತ್ರನ ಜೊತೆಯೂ ಸಿನಿಮಾ ಮಾಡಿದ್ದಾರೆ.

67

ಭರತ್ ನಿರ್ದೇಶನ 'ಸಾಹೇಬ' ಸಿನಿಮಾ 2017ರಲ್ಲಿ ತೆರೆ ಕಂಡಿತ್ತು.

ಭರತ್ ನಿರ್ದೇಶನ 'ಸಾಹೇಬ' ಸಿನಿಮಾ 2017ರಲ್ಲಿ ತೆರೆ ಕಂಡಿತ್ತು.

77

ಪತ್ನಿ ಹಾಗೂ ಪುತ್ರಿಯನ್ನು ಅಗಲಿರೋ ಭರತ್ ಆತ್ಮಕ್ಕೆ ಶಾಂತಿ ಸಿಗಲಿ.

ಪತ್ನಿ ಹಾಗೂ ಪುತ್ರಿಯನ್ನು ಅಗಲಿರೋ ಭರತ್ ಆತ್ಮಕ್ಕೆ ಶಾಂತಿ ಸಿಗಲಿ.

click me!

Recommended Stories