Published : Jun 08, 2020, 11:35 AM ISTUpdated : Jun 08, 2020, 06:45 PM IST
22 ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದರೂ, ಯಾವುದೇ ಕಾಂಟ್ರವರ್ಸಿ ಇಲ್ಲದೆ, ಎಲ್ಲರೊಟ್ಟಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ನಟ ಚಿರಂಜೀವಿ ಚಿರನಿದ್ರೆಗೆ ಜಾರಿರುವುದು ಇನ್ನೂ ಊಹಿಸಿಕೊಳ್ಳಲು ಅಸಾಧ್ಯವಾದ ವಿಚಾರ. ಚಿರು ನೋಡಲು ಬಂದು ಪ್ರೀತಿಯ ಮಾವ ಅರ್ಜುನ್ ಹೇಳಿದ ಮಾತುಗಳು ಎಲ್ಲರ ಕಣ್ಣಂಚಿನಲ್ಲೂ ನೀರು ತರಿಸುವಂತಿದೆ. . ಫೋಟೋಸ್: ವೀರಮಣಿ
ತಮ್ಮ ಧ್ರುವ ಸರ್ಜಾ ಅಣ್ಣನ ಪಾರ್ಥಿವ ಶರೀರದ ಮುಂದೆಯೇ ನಿಂತು ಬಿಕ್ಕಿ ಅತ್ತ ದೃಶ್ಯ ಎಂಥವರ ಮನವನ್ನೂ ಕಲಕುವಂತಿತ್ತು.
ತಮ್ಮ ಧ್ರುವ ಸರ್ಜಾ ಅಣ್ಣನ ಪಾರ್ಥಿವ ಶರೀರದ ಮುಂದೆಯೇ ನಿಂತು ಬಿಕ್ಕಿ ಅತ್ತ ದೃಶ್ಯ ಎಂಥವರ ಮನವನ್ನೂ ಕಲಕುವಂತಿತ್ತು.
810
ಮೇಘನಾ ಸೀಮಂತವನ್ನು ಅದ್ಧೂರಿಯಾಗಿ ಮಾಡಬೇಕೆಂದು ಕನಸು ಕಂಡಿದ್ದ ಚಿರು .
ಮೇಘನಾ ಸೀಮಂತವನ್ನು ಅದ್ಧೂರಿಯಾಗಿ ಮಾಡಬೇಕೆಂದು ಕನಸು ಕಂಡಿದ್ದ ಚಿರು .
910
ಸಪ್ಟೆಂಬರ್ನಲ್ಲಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಸಪ್ಟೆಂಬರ್ನಲ್ಲಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
1010
10 ವರ್ಷಗಳ ಕಾಲ ಮೇಘನಾ ಚಿರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
10 ವರ್ಷಗಳ ಕಾಲ ಮೇಘನಾ ಚಿರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.