ಆದರೆ, ಕಾಂತಾರ ಸಿನಿಮಾ ಬಂದ ಬಳಿಕ ಪಂಜುರ್ಲಿ ದೈವದ ವೇಷಭೂಷಣ ತೊಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವುದು, ತಮಾಷೆ ಮಾಡುವುದು ಕೂಡ ಹೆಚ್ಚಾಗಿತ್ತು. ಇದರಿಂದಾಗಿ ಕೊನೆಗೆ ತುಳುನಾಡಿನ ಜನತೆ ಕಾಂತಾರ ಸಿನಿಮಾವೊಂದು ಬರದೆ ಹೋಗಿದ್ದರೆ ಇಂಥ ಅಪಪ್ರಚಾರಗಳು ತಪ್ಪುತ್ತಿದ್ದವು ಎಂದು ಮಾತನಾಡಿಕೊಂಡರು.