ವರ್ಷಗಳ ಬಳಿಕ ಕನ್ನಡ ಸಿನಿಮಾ ಕಾರ್ಯಕ್ರಮಕ್ಕೆ ಯಶ್ ಹಾಜರಾಗಿದ್ದರಿಂದ ಮತ್ತು ಸುದೀಪ್ ಅವರು ಕೂಡ ಸೆಲೆಬ್ರಿಟಿ ಶೋಗೆ ಆಗಮಿಸಿದ್ದರಿಂದ ಸೆಲೆಬ್ರಿಟಿ ಶೋ ಕಳೆಗಟ್ಟಿತ್ತು. ಅಲ್ಲದೇ ಡಾರ್ಲಿಂಗ್ ಕೃಷ್ಣ, ಶರಣ್, ರಾಧಿಕಾ ಪಂಡಿತ್, ಪ್ರೇಮ್, ರಘು ಮುಖರ್ಜಿ, ಅನು ಪ್ರಭಾಕರ್, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ಆರ್. ಚಂದ್ರು, ಮೇಘನಾ ಗಾಂವ್ಕರ್, ರಾಕ್ಲೈನ್ ವೆಂಕಟೇಶ್ ಎಲ್ಲರೂ ಬಂದಿದ್ದು ವಿಶೇಷವಾಗಿತ್ತು.