ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.