ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಎ.ಪಿ.ಒ ಸಂಗೀತ ನೀಡಿದ್ದಾರೆ. ಸಾಯಿಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು, ಕಲೈ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.