Published : Jun 07, 2020, 05:36 PM ISTUpdated : Jun 07, 2020, 05:51 PM IST
ಬೆಂಗಳೂರು(ಜೂ. 07) ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ. ಸ್ಯಾಂಡಲ್ ವುಡ್ಗೆ ಅತಿ ದೊಡ್ಡ ಆಘಾತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಇದ್ದ ಚಿರಂಜೀವಿ ಸರ್ಜಾ ಕೊನೆಯದಾಗಿ ಹಂಚಿಕೊಂಡಿದ್ದ ವಿಚಾರಗಳು ಏನು?
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ನಂತರ ಅನೇಕ ಚಿತ್ರಗಳಲ್ಲಿ ಮಿಂಚಿದ್ದರು.
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ನಂತರ ಅನೇಕ ಚಿತ್ರಗಳಲ್ಲಿ ಮಿಂಚಿದ್ದರು.
26
ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಈ ಲೋಕ ಅಗಲಿದ್ದಾರೆ.
ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಈ ಲೋಕ ಅಗಲಿದ್ದಾರೆ.
36
ಬಾಲಿವುಡ್ ನಟ ರಿಷಿ ಕಪೂರ್ ನಿಧನಕ್ಕೆ ಸಂತಾಪ ಸೂಚಿಸಿದ್ದರು.
ಬಾಲಿವುಡ್ ನಟ ರಿಷಿ ಕಪೂರ್ ನಿಧನಕ್ಕೆ ಸಂತಾಪ ಸೂಚಿಸಿದ್ದರು.
46
ರೆಬಲ್ ಸ್ಟಾರ್ ಅಂಬರೀಷ್ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು
ರೆಬಲ್ ಸ್ಟಾರ್ ಅಂಬರೀಷ್ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು
56
ಕೊರೋನಾ ವಿರುದ್ಧ ನಮ್ಮೆಲ್ಲರ ಹೋರಾಟ ಹೇಗಿರಬೇಕು ಎಂದು ತಿಳಿಸಿಕೊಟ್ಟಿದ್ದರು.
ಕೊರೋನಾ ವಿರುದ್ಧ ನಮ್ಮೆಲ್ಲರ ಹೋರಾಟ ಹೇಗಿರಬೇಕು ಎಂದು ತಿಳಿಸಿಕೊಟ್ಟಿದ್ದರು.
66
ವರನಟ ಡಾ. ರಾಜ್ ಕುಮಾರ್ ಜನ್ಮದಿನದಂದೂ ಚಿರು ಅಣ್ಣಾವ್ರ ಪೋಟೋ ಹಂಚಿಕೊಂಡಿದ್ದರು
ವರನಟ ಡಾ. ರಾಜ್ ಕುಮಾರ್ ಜನ್ಮದಿನದಂದೂ ಚಿರು ಅಣ್ಣಾವ್ರ ಪೋಟೋ ಹಂಚಿಕೊಂಡಿದ್ದರು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.