ರಾಬರ್ಟ್ ಸಿನಿಮಾ ನಿರ್ದೇಶಕ ಉಮಾಪತಿ, ದರ್ಶನ್ ಹೆಸರು ಬಳಸಿಕೊಂಡು ಸುಮಾರು 20 ಕೋಟಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕಾಟೇರ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಸಿನಿಮಾ ಟೈಟಲ್ ಕುರಿತು ನಿರ್ದೇಶಕ ಉಮಾಪತಿ ಮತ್ತು ದರ್ಶನ್ ನಡುವೆ ವಾಕ್ಸಮರ ಉಂಟಾಗಿತ್ತು. ತಗಡು ಎಂಬ ಪದಗಳನ್ನು ಬಳಸಿ ದರ್ಶನ್ ನಿಂದಿಸಿದ್ದರು.